ಕರಾವಳಿ

ತೋಕೂರು ಸ್ಫೋರ್ಟ್ಸ್ ಕ್ಲಬ್: ದಂತ ಚಿಕಿತ್ಸಾ ಅಭಿಯಾನ-2; ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಆಗತ್ಯ: ಶ್ರೀಮತಿ ಗೌರಿ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ, ಇದರ ಆಶ್ರಯದಲ್ಲಿ ಸಮುದಾಯ ದಂತ ವಿಭಾಗ,ಯೆನೆಪೋಯ ದಂತ ಕಾಲೇಜು , ಆಸ್ಪತ್ರೆ, ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ,ಯೆನೆಪೋಯ (ಪರಿಗಣಿಸಲ್ಪಟ್ಟ, ವಿಶ್ವವಿದ್ಯಾನಿಲಯ ದೇರಳಕಟ್ಟೆ) ಇವರ ಸಹಕಾರದೊಂದಿಗೆ, ಬುಧವಾರ ಬೆಳಿಗ್ಗೆ ಘಂಟೆ 11:00 ರಿಂದ “ದಂತ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ” ಅನುದಾನಿತ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆ ,ಸುಬ್ರಹ್ಮಣ್ಯ ನಗರ, 10ನೇ ತೋಕೂರು ಇಲ್ಲಿ ನಡೆಯಿತು.


ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ ದೇರಳಕಟ್ಟೆ. ಇಲ್ಲಿನ ಉಪನ್ಯಾಸಕರು ಡಾ!ಆತಿಫಾ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್ ಅವರು ಶಾಲಾ ವಿಧ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಅಭಿಯಾನದಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗೌರಿ, ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ಮೋಹಿನಿ, ಶ್ರೀಮತಿ ಸರಿತಾ, ಶ್ರೀಮತಿ ವಾಣಿಶ್ರೀ, ಶ್ರೀಮತಿ ಯಶವಂತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರೇಮಲತಾ ಸಹಾಯಕಿ ಶ್ರೀಮತಿ ವಿಶಾಂತಿ ಸ್ಫೋರ್ಟ್ಸ್ ಕ್ಲಬ್ ನ ಸದಸ್ಯರು,ಸದಸ್ಯೆಯರು, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಪಾಲ್ಗೊಂಡು ಸಹಕರಿಸಿದರು.
ದಂತ ಚಿಕಿತ್ಸಾ ಶಿಬಿರದಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲಾ ವಿಧ್ಯಾರ್ಥಿಗಳು ಸೇರಿ ಸುಮಾರು 60 ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

12 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

13 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

13 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

13 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

13 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

13 hours ago