ಅಖಿಲ ಭಾರತ ದಿಗಂಬರ ಜೈನ ಜೈಸ್ವಾಲ್ ಸಮಾಜ & NCR ಸಹಯೋಗದಲ್ಲಿ ದೆಹಲಿಯ ಸಿರಿಫೋರ್ಟ್ ಆಡಿಟೋರಿಯಂನಲ್ಲಿ ಅಕ್ಟೋಬರ್ 8ರಂದು ಜರಗಿದ ‘ಪ್ರತಿಭಾ ಸನ್ಮಾನ ಸಮಾರಂಭ 2023 & ಕ್ಷಮಾವಾಣಿ ಮಹೋತ್ಸವ’ ದಲ್ಲಿ ಕರ್ನಾಟಕದ ಮೂಡುಬಿದಿರೆಯ ಪ್ರಥಮ್ ಮಾರೂರುಗೆ ಬೆಳ್ಳಿ ಪದಕದೊಂದಿಗೆ “ಪ್ರತಿಭಾ ಸಮ್ಮಾನ್ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಯಕ್ಷನಾಟ್ಯ ಪ್ರತಿಭಾ ಪ್ರದರ್ಶನ ನೀಡಿ ಪ್ರಶಂಸೆಗೆ ಪಾತ್ರನಾಗಿರುತ್ತಾನೆ. ಈತ ಮೂಡುಬಿದಿರೆಯ ಜೈನ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶ್ರೀ ಯಕ್ಷನಿಧಿ (ರಿ) ಯಕ್ಷಗಾನ ಶಿಕ್ಷಣ ಸಂಸ್ಥೆಯ ಶ್ರೀ ಶಿವಕುಮಾರ್ ಮೂಡುಬಿದಿರೆಯವರ ಶಿಷ್ಯನಾಗಿದ್ದು, ಮಾರೂರಿನ ಪಾರ್ಶ್ವನಾಥ- ದೀಪಶ್ರೀ ದಂಪತಿಗಳ ಪುತ್ರನಾಗಿರುತ್ತಾನೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…