ಅಖಿಲ ಭಾರತ ದಿಗಂಬರ ಜೈನ ಜೈಸ್ವಾಲ್ ಸಮಾಜ & NCR ಸಹಯೋಗದಲ್ಲಿ ದೆಹಲಿಯ ಸಿರಿಫೋರ್ಟ್ ಆಡಿಟೋರಿಯಂನಲ್ಲಿ ಅಕ್ಟೋಬರ್ 8ರಂದು ಜರಗಿದ ‘ಪ್ರತಿಭಾ ಸನ್ಮಾನ ಸಮಾರಂಭ 2023 & ಕ್ಷಮಾವಾಣಿ ಮಹೋತ್ಸವ’ ದಲ್ಲಿ ಕರ್ನಾಟಕದ ಮೂಡುಬಿದಿರೆಯ ಪ್ರಥಮ್ ಮಾರೂರುಗೆ ಬೆಳ್ಳಿ ಪದಕದೊಂದಿಗೆ “ಪ್ರತಿಭಾ ಸಮ್ಮಾನ್ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಯಕ್ಷನಾಟ್ಯ ಪ್ರತಿಭಾ ಪ್ರದರ್ಶನ ನೀಡಿ ಪ್ರಶಂಸೆಗೆ ಪಾತ್ರನಾಗಿರುತ್ತಾನೆ. ಈತ ಮೂಡುಬಿದಿರೆಯ ಜೈನ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶ್ರೀ ಯಕ್ಷನಿಧಿ (ರಿ) ಯಕ್ಷಗಾನ ಶಿಕ್ಷಣ ಸಂಸ್ಥೆಯ ಶ್ರೀ ಶಿವಕುಮಾರ್ ಮೂಡುಬಿದಿರೆಯವರ ಶಿಷ್ಯನಾಗಿದ್ದು, ಮಾರೂರಿನ ಪಾರ್ಶ್ವನಾಥ- ದೀಪಶ್ರೀ ದಂಪತಿಗಳ ಪುತ್ರನಾಗಿರುತ್ತಾನೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…