ಜನ ಮನದ ನಾಡಿ ಮಿಡಿತ

Advertisement

80 ಬಡಗಬೆಟ್ಟು ಗ್ರಾ.ಪಂ ಸರ್ವ ಸದಸ್ಯರು, ಸಿಬ್ಬಂದಿಗಳಿಗೆ ಅಭಿನಂದನೆ

ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ “ಗಾಂಧಿ ಗ್ರಾಮ ಪುರಸ್ಕಾರ” ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಇಂದು ಅಭಿನಂದಿಸಲಾಯಿತು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!