ವಿಟ್ಲ: ಕುಡ್ತಮುಗೇರು ಎಂ. ಎಚ್. ಶಾಮಿಯಾನ ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣದ 8ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಾಹನ ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿದ್ದು, ಗೋಣಿಕೊಪ್ಪದಲ್ಲಿ ಅಗೋಚರವಾದ ಪಿಕಪ್ ಎಲ್ಲಿ ಎಂಬುದು ಇನ್ನೂ ಪತ್ತೆಯಾಗಿ ಅಲ್ಲ.
ಗೋಣಿಕೊಟ್ಟದ ಗುಜುರಿ ಅಂಗಡಿಯಿಂದ ಶಾಮಿಯಾನದ ಪಿಕಪ್ ನಲ್ಲಿದ್ದ ಟಿನ್ ಶೀಟ್ ಹಾಗೂ ಕಬ್ಬಿಣದ ಪೈಪ್ ಗಳನ್ನು ಹಿಂದಿರುಗಿಸಿದ್ದಾರೆ. 2015ಮಾಡೆಲ್ ನ 8ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ಏನು ಮಾಡಿದರೆಂಬ ಕುರುಹು ಪತ್ತೆ ಹಚ್ಚುವಲ್ಲಿ ಪೋಲೀಸ್ ಇಲಾಖೆ ವಿಫಲವಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…