ವಿಟ್ಲ: ಕುಡ್ತಮುಗೇರು ಎಂ. ಎಚ್. ಶಾಮಿಯಾನ ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣದ 8ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಾಹನ ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿದ್ದು, ಗೋಣಿಕೊಪ್ಪದಲ್ಲಿ ಅಗೋಚರವಾದ ಪಿಕಪ್ ಎಲ್ಲಿ ಎಂಬುದು ಇನ್ನೂ ಪತ್ತೆಯಾಗಿ ಅಲ್ಲ.
ಗೋಣಿಕೊಟ್ಟದ ಗುಜುರಿ ಅಂಗಡಿಯಿಂದ ಶಾಮಿಯಾನದ ಪಿಕಪ್ ನಲ್ಲಿದ್ದ ಟಿನ್ ಶೀಟ್ ಹಾಗೂ ಕಬ್ಬಿಣದ ಪೈಪ್ ಗಳನ್ನು ಹಿಂದಿರುಗಿಸಿದ್ದಾರೆ. 2015ಮಾಡೆಲ್ ನ 8ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ಏನು ಮಾಡಿದರೆಂಬ ಕುರುಹು ಪತ್ತೆ ಹಚ್ಚುವಲ್ಲಿ ಪೋಲೀಸ್ ಇಲಾಖೆ ವಿಫಲವಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…