ಜನ ಮನದ ನಾಡಿ ಮಿಡಿತ

Advertisement

ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ( ರಿ) ಹಳೆಯಂಗಡಿ, ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 9.00 ಗಂಟೆಗೆ ಯುವಕ ಮಂಡಲದ ಸುವರ್ಣ ಮಹೋತ್ಸವ, ಟ್ರಸ್ಟಿನ ಬೆಳ್ಳಿ ಹಬ್ಬ ಆಚರಣೆ ಮತ್ತು ಜಂಟಿ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.

ಸುವರ್ಣ ಮಹೋತ್ಸವ ಸಮಿತಿ ಮತ್ತು ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಬಿ. ಸೂರ್ಯಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ ಪಾವಂಜೆ, ಕೋಶಾಧಿಕಾರಿ ಶ್ರೀ ಪರಮೇಶ್ವರ ಪಿ. , ಟ್ರಸ್ಟಿನ ಗೌರವ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ತ, ಯುವಕ ಮಂಡಲದ ಕೋಶಾಧಿಕಾರಿ ಹನುಮಂತ ಡಿ ಪೂಜಾರ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಬಂಗೇರ, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ, ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ರಾಮನಗರ, ಯುವತಿ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಮತ್ತು ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಟ್ರಸ್ಟಿಗಳು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!