ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 9.00 ಗಂಟೆಗೆ ಯುವಕ ಮಂಡಲದ ಸುವರ್ಣ ಮಹೋತ್ಸವ, ಟ್ರಸ್ಟಿನ ಬೆಳ್ಳಿ ಹಬ್ಬ ಆಚರಣೆ ಮತ್ತು ಜಂಟಿ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.
ಸುವರ್ಣ ಮಹೋತ್ಸವ ಸಮಿತಿ ಮತ್ತು ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಬಿ. ಸೂರ್ಯಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ ಪಾವಂಜೆ, ಕೋಶಾಧಿಕಾರಿ ಶ್ರೀ ಪರಮೇಶ್ವರ ಪಿ. , ಟ್ರಸ್ಟಿನ ಗೌರವ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ತ, ಯುವಕ ಮಂಡಲದ ಕೋಶಾಧಿಕಾರಿ ಹನುಮಂತ ಡಿ ಪೂಜಾರ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಬಂಗೇರ, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ, ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ರಾಮನಗರ, ಯುವತಿ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಮತ್ತು ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಟ್ರಸ್ಟಿಗಳು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…