ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 9.00 ಗಂಟೆಗೆ ಯುವಕ ಮಂಡಲದ ಸುವರ್ಣ ಮಹೋತ್ಸವ, ಟ್ರಸ್ಟಿನ ಬೆಳ್ಳಿ ಹಬ್ಬ ಆಚರಣೆ ಮತ್ತು ಜಂಟಿ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.
ಸುವರ್ಣ ಮಹೋತ್ಸವ ಸಮಿತಿ ಮತ್ತು ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಬಿ. ಸೂರ್ಯಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ ಪಾವಂಜೆ, ಕೋಶಾಧಿಕಾರಿ ಶ್ರೀ ಪರಮೇಶ್ವರ ಪಿ. , ಟ್ರಸ್ಟಿನ ಗೌರವ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ತ, ಯುವಕ ಮಂಡಲದ ಕೋಶಾಧಿಕಾರಿ ಹನುಮಂತ ಡಿ ಪೂಜಾರ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಬಂಗೇರ, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ, ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ರಾಮನಗರ, ಯುವತಿ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಮತ್ತು ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಟ್ರಸ್ಟಿಗಳು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…