ಕಿನ್ನಿಗೋಳಿ : ಶ್ರೀ ಮೂಕಾಂಬಿಕಾ ದೇವಸ್ಥಾನ ಶಾಂತಿನಗರ ತಾಳಿಪಾಡಿ ಗುತ್ತಕಾಡು ಕಿನ್ನಿಗೋಳಿ ಇಲ್ಲಿ ನಡೆಯಲಿರುವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಮಾಲೋಚನೆ ಸಭೆಯು ದೇವಸ್ಥಾನದ ಆವರಣದಲ್ಲಿ ನಡೆಯಿತು.ಮಾರ್ಚ್, 2024 ರ 10,11,12 ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚಂದ್ರಶೇಖರ, ಅಧ್ಯಕ್ಷರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶಾಂತಿನಗರ ವಹಿಸಿದ್ದರು.ಸಭೆಯಲ್ಲಿ ದಿನೇಶ್ ಬಂಡ್ರಿಯಾಲ್ ತಾಳಿಪಾಡಿ ಗುತ್ತು, ಧರ್ಮದರ್ಶಿ ಶ್ರೀ ವಿವೇಕಾನಂದ, ಶ್ರೀ ಮೂಕಾಂಬಿಕಾ ದೇವಸ್ಥಾನದ ಶಾಂತಿನಗರ,ಸುರೇಶ್ ಶೆಟ್ಟಿ ನಡಿಯಾಲ್ ಗುತ್ತು, ಅಧ್ಯಕ್ಷರು, ಮಾರಿಗುಡಿ ದೇವಸ್ಥಾನ ಪಡ್ಯಾಕ್ಯಾರ್, ಭುವನಾಭಿರಾಮ ಉಡುಪ, ಯುಗಪುರುಷ ಕಿನ್ನಿಗೋಳಿ,ದಯಾನಂದ ಭಟ್, ಅಧ್ಯಕ್ಷರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ತಾಳಿಪಾಡಿ ಮಠ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೆಗ್ಡೆ, ಆಡಳಿತ ಮೊಕ್ತೇಸರರು, ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ.
ಕುಶಲ ಪೂಜಾರಿ ಅಧ್ಯಕ್ಷರು ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ತಾಳಿಪಾಡಿ, ರೋಕಿ ಪಿಂಟೋ, ಉದ್ಯಮಿ ಕಿನ್ನಿಗೋಳಿ, ದಿನೇಶ್ ಆಚಾರ್, ರಘುರಾಮ ಪುನರೂರು, ಡೋಲ್ಪಿ ಸಂತುಮಯಾರ್, ಶಾಂಭವಿ ಶೆಟ್ಟಿ,ಧನಂಜಯ ಶೆಟ್ಟಿಗಾರ್,ಸಾಗರಿಕ ಪಕ್ಷಿಕೆರೆ,ಮಾಧವ, ಚಿತ್ರಾಕ್ಷಿ ಶೆಟ್ಟಿ, ಮೂಕಾಂಬಿಕಾ ಮಹಿಳಾ ಸೇವಾ ಸಮಿತಿ, ಎಳತ್ತೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಮೀರಾ ಶೆಟ್ಟಿ, ಸುಕುಮಾರ್ ಶೆಟ್ಟಿ,ವಿಠಲ ಪೂಜಾರಿ ಬೆದ್ರಡಿ, ದಿವಾಕರ ಕರ್ಕೇರಾ, ಯೋಗೀಶ್ ಕೋಟ್ಯಾನ್, ಕೇಶವ, ಶಶಿಕಾಂತ್, ಹಾಗೂ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ದಿವಾಕರ ಕರ್ಕೇರಾ ಕಾರ್ಯಕ್ರಮ ನಿರೂಪಿಸಿ, ಶಶಿಕಾಂತ್ ಸ್ವಾಗತಿಸಿ ಧನ್ಯವಾದ ಮಾಡಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…