ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಿನ್ನಿಗೋಳಿ: ಕೊಡೆತ್ತೂರು ಶ್ರೀ ಅರಸುಕುಂಜರಾಯ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಕಿನ್ನಿಗೋಳಿ: ಕೊಡೆತ್ತೂರು ಶ್ರೀ ಅರಸುಕುಂಜರಾಯ ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು ಕೊಡೆತ್ತೂರು ದೇವಸ್ಯಮಠ ವೇದವ್ಯಾಸ ಉಡುಪ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಈ ಕಟೀಲು ಸದಾನಂದ ಆಸ್ರಣ್ಣ, ವಾಸುದೇವ ಶಿಬರಾಯ, ಕೊಡೆತ್ತೂರು ಜಯರಾಮ ಮುಕಾಲ್ದಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಬ್ರಿಜೇಶ್ ಚೌಟ, ಭುವನಾಭಿರಾಮ ಉಡುಪ, ಉಮೇಶ್ ಗುತ್ತಿನಾರ್, ಶಂಭುಮುಕಾಲ್ದಿ, ಸೀತಾರಾಮ ಶೆ್ಟಿ ದುರ್ಗಾದಯಾ, ರತ್ನಾಕರ ಶೆಟ್ಟಿ ಬಡಕರ ಬಾಳಿಗೆ, ಮುರ ಸದಾಶಿವ ಶೆಟ್ಟಿ, ಈಶ್ವರ್ ಕಟೀಲ್, ತಿಮ್ಮಪ್ಪ ಕೊಟ್ಯಾನ್, ತುಕಾರಾಮ ಶೆಟ್ಟಿ ಪರ್ಲಬೈಲ್, ದೊಡ್ಡಯ್ಯ ಮೂಲ್ಯ ಕಟೀಲು, ನಿತಿನ್ ಶೆಟ್ಟಿ ದೇವಸ್ಯ ಕೊಡೆತಗತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ‌ಶೆಟ್ಟಿ ಮೂಡುದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಲ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೇಲಗುತ್ತು, ಜಯಂತ ಕರ್ಕೇರ ಅಡ್ಡಣಗುತ್ತು, ಲೋಕಯ್ಯ ಸಾಲಿಯಾನ್ ಕೊಂಡೇಲ, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು, ಪ್ರಸಾದ್ ಶೆಟ್ಟಿ ಕೊಡೆತ್ತೂರು, ಲೋಕೇಶ್ ಶೆಟ್ಟಿ ಬರ್ಕೆ, ಶೈಲೇಶ್ ಅಂಚನ್, ಕರ್ನಾಟಕ ಬ್ಯಾಂಕ್ ಪ್ರಬಂಧಕ ಶಿವಪ್ರಸಾದ್, ಜಯಪಾಲ ಶೆಟ್ಟಿ ಐಕಳ ಬಾವ, ಸುಬ್ರಮಣ್ಯ ಶಣೈ, ಡಾ.ಸುಧಾಕರ ಶೆಟ್ಟಿ ಗಣಪಯ್ಯ ಬೆನ್ನಿ, ಗಿರೀಶ್ ಶೆಟ್ಟಿ ಕುಡ್ತಿಮಾರಗುತ್ತು, ಗಂಗಾಧರ ಶೆಟ್ಟಿ ಮೂಡ್ರಗುತ್ತು, ಜಿತೇಂದ್ರ ಶೆಟ್ಟಿ ಕೊರಿಯಾರಗುತ್ತು, ಸಂಜೀವ ಮುಖಾರಿ, ಸದಾಶಿವ ಗಿಡಿಗೆರೆ, ಸತೀಶ್ ಪಂಬದ, ಗುತ್ತಿಗೆದಾರ ಅಭಿಲಾಷ್ ಶೆಟ್ಟಿ, ಗೋಪಾಲ ಮೂಲ್ಯ, ಕುಟ್ಟಿ‌ಮೂಲ್ಯ ಶಿಬರೂರು, ಶಂಕರ ಶೆಟ್ಟಿ ಮೂಡಾಯಿಗುತ್ತು, ಸದಾನಂದ ಶೆಟ್ಟಿ ಕೆರಮ,ಹರೀಶ್ ಶೆಟ್ಟಿ ಎಕ್ಕಾರು, ಕೇಶವ ಶೆಟ್ಟಿ ಅಡುಮನೆ, ಧನಂಜಯ ಶೆಟ್ಟಿಗಾರ್, ಹರಿವೆಕಲ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!