ಕಿನ್ನಿಗೋಳಿ: ಕೊಡೆತ್ತೂರು ಶ್ರೀ ಅರಸುಕುಂಜರಾಯ ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು ಕೊಡೆತ್ತೂರು ದೇವಸ್ಯಮಠ ವೇದವ್ಯಾಸ ಉಡುಪ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಈ ಕಟೀಲು ಸದಾನಂದ ಆಸ್ರಣ್ಣ, ವಾಸುದೇವ ಶಿಬರಾಯ, ಕೊಡೆತ್ತೂರು ಜಯರಾಮ ಮುಕಾಲ್ದಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಬ್ರಿಜೇಶ್ ಚೌಟ, ಭುವನಾಭಿರಾಮ ಉಡುಪ, ಉಮೇಶ್ ಗುತ್ತಿನಾರ್, ಶಂಭುಮುಕಾಲ್ದಿ, ಸೀತಾರಾಮ ಶೆ್ಟಿ ದುರ್ಗಾದಯಾ, ರತ್ನಾಕರ ಶೆಟ್ಟಿ ಬಡಕರ ಬಾಳಿಗೆ, ಮುರ ಸದಾಶಿವ ಶೆಟ್ಟಿ, ಈಶ್ವರ್ ಕಟೀಲ್, ತಿಮ್ಮಪ್ಪ ಕೊಟ್ಯಾನ್, ತುಕಾರಾಮ ಶೆಟ್ಟಿ ಪರ್ಲಬೈಲ್, ದೊಡ್ಡಯ್ಯ ಮೂಲ್ಯ ಕಟೀಲು, ನಿತಿನ್ ಶೆಟ್ಟಿ ದೇವಸ್ಯ ಕೊಡೆತಗತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥಶೆಟ್ಟಿ ಮೂಡುದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಲ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೇಲಗುತ್ತು, ಜಯಂತ ಕರ್ಕೇರ ಅಡ್ಡಣಗುತ್ತು, ಲೋಕಯ್ಯ ಸಾಲಿಯಾನ್ ಕೊಂಡೇಲ, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು, ಪ್ರಸಾದ್ ಶೆಟ್ಟಿ ಕೊಡೆತ್ತೂರು, ಲೋಕೇಶ್ ಶೆಟ್ಟಿ ಬರ್ಕೆ, ಶೈಲೇಶ್ ಅಂಚನ್, ಕರ್ನಾಟಕ ಬ್ಯಾಂಕ್ ಪ್ರಬಂಧಕ ಶಿವಪ್ರಸಾದ್, ಜಯಪಾಲ ಶೆಟ್ಟಿ ಐಕಳ ಬಾವ, ಸುಬ್ರಮಣ್ಯ ಶಣೈ, ಡಾ.ಸುಧಾಕರ ಶೆಟ್ಟಿ ಗಣಪಯ್ಯ ಬೆನ್ನಿ, ಗಿರೀಶ್ ಶೆಟ್ಟಿ ಕುಡ್ತಿಮಾರಗುತ್ತು, ಗಂಗಾಧರ ಶೆಟ್ಟಿ ಮೂಡ್ರಗುತ್ತು, ಜಿತೇಂದ್ರ ಶೆಟ್ಟಿ ಕೊರಿಯಾರಗುತ್ತು, ಸಂಜೀವ ಮುಖಾರಿ, ಸದಾಶಿವ ಗಿಡಿಗೆರೆ, ಸತೀಶ್ ಪಂಬದ, ಗುತ್ತಿಗೆದಾರ ಅಭಿಲಾಷ್ ಶೆಟ್ಟಿ, ಗೋಪಾಲ ಮೂಲ್ಯ, ಕುಟ್ಟಿಮೂಲ್ಯ ಶಿಬರೂರು, ಶಂಕರ ಶೆಟ್ಟಿ ಮೂಡಾಯಿಗುತ್ತು, ಸದಾನಂದ ಶೆಟ್ಟಿ ಕೆರಮ,ಹರೀಶ್ ಶೆಟ್ಟಿ ಎಕ್ಕಾರು, ಕೇಶವ ಶೆಟ್ಟಿ ಅಡುಮನೆ, ಧನಂಜಯ ಶೆಟ್ಟಿಗಾರ್, ಹರಿವೆಕಲ ಮತ್ತಿತರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…