ಕಿನ್ನಿಗೋಳಿ: ಕೊಡೆತ್ತೂರು ಶ್ರೀ ಅರಸುಕುಂಜರಾಯ ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು ಕೊಡೆತ್ತೂರು ದೇವಸ್ಯಮಠ ವೇದವ್ಯಾಸ ಉಡುಪ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಈ ಕಟೀಲು ಸದಾನಂದ ಆಸ್ರಣ್ಣ, ವಾಸುದೇವ ಶಿಬರಾಯ, ಕೊಡೆತ್ತೂರು ಜಯರಾಮ ಮುಕಾಲ್ದಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಬ್ರಿಜೇಶ್ ಚೌಟ, ಭುವನಾಭಿರಾಮ ಉಡುಪ, ಉಮೇಶ್ ಗುತ್ತಿನಾರ್, ಶಂಭುಮುಕಾಲ್ದಿ, ಸೀತಾರಾಮ ಶೆ್ಟಿ ದುರ್ಗಾದಯಾ, ರತ್ನಾಕರ ಶೆಟ್ಟಿ ಬಡಕರ ಬಾಳಿಗೆ, ಮುರ ಸದಾಶಿವ ಶೆಟ್ಟಿ, ಈಶ್ವರ್ ಕಟೀಲ್, ತಿಮ್ಮಪ್ಪ ಕೊಟ್ಯಾನ್, ತುಕಾರಾಮ ಶೆಟ್ಟಿ ಪರ್ಲಬೈಲ್, ದೊಡ್ಡಯ್ಯ ಮೂಲ್ಯ ಕಟೀಲು, ನಿತಿನ್ ಶೆಟ್ಟಿ ದೇವಸ್ಯ ಕೊಡೆತಗತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥಶೆಟ್ಟಿ ಮೂಡುದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಲ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೇಲಗುತ್ತು, ಜಯಂತ ಕರ್ಕೇರ ಅಡ್ಡಣಗುತ್ತು, ಲೋಕಯ್ಯ ಸಾಲಿಯಾನ್ ಕೊಂಡೇಲ, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು, ಪ್ರಸಾದ್ ಶೆಟ್ಟಿ ಕೊಡೆತ್ತೂರು, ಲೋಕೇಶ್ ಶೆಟ್ಟಿ ಬರ್ಕೆ, ಶೈಲೇಶ್ ಅಂಚನ್, ಕರ್ನಾಟಕ ಬ್ಯಾಂಕ್ ಪ್ರಬಂಧಕ ಶಿವಪ್ರಸಾದ್, ಜಯಪಾಲ ಶೆಟ್ಟಿ ಐಕಳ ಬಾವ, ಸುಬ್ರಮಣ್ಯ ಶಣೈ, ಡಾ.ಸುಧಾಕರ ಶೆಟ್ಟಿ ಗಣಪಯ್ಯ ಬೆನ್ನಿ, ಗಿರೀಶ್ ಶೆಟ್ಟಿ ಕುಡ್ತಿಮಾರಗುತ್ತು, ಗಂಗಾಧರ ಶೆಟ್ಟಿ ಮೂಡ್ರಗುತ್ತು, ಜಿತೇಂದ್ರ ಶೆಟ್ಟಿ ಕೊರಿಯಾರಗುತ್ತು, ಸಂಜೀವ ಮುಖಾರಿ, ಸದಾಶಿವ ಗಿಡಿಗೆರೆ, ಸತೀಶ್ ಪಂಬದ, ಗುತ್ತಿಗೆದಾರ ಅಭಿಲಾಷ್ ಶೆಟ್ಟಿ, ಗೋಪಾಲ ಮೂಲ್ಯ, ಕುಟ್ಟಿಮೂಲ್ಯ ಶಿಬರೂರು, ಶಂಕರ ಶೆಟ್ಟಿ ಮೂಡಾಯಿಗುತ್ತು, ಸದಾನಂದ ಶೆಟ್ಟಿ ಕೆರಮ,ಹರೀಶ್ ಶೆಟ್ಟಿ ಎಕ್ಕಾರು, ಕೇಶವ ಶೆಟ್ಟಿ ಅಡುಮನೆ, ಧನಂಜಯ ಶೆಟ್ಟಿಗಾರ್, ಹರಿವೆಕಲ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…