ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ವತಿಯಿಂದ ಭಾನುವಾರದಂದು ಸಂಜೆ ಗಂಟೆ 4.00 ಕ್ಕೆ ಯುವಕ ಮಂಡಲದ ಸಭಾಂಗಣದಲ್ಲಿ ಕಿಶೋರ – ಕಿಶೋರಿ ಸಂಘದ ವಿದ್ಯಾರ್ಥಿಗಳ ಸಮುಖದಲ್ಲಿ ಡಾ ||ಎ.ಪಿ.ಜೆ. ಅಬ್ದುಲ್ ಕಲಾಂ ರ ಹುಟ್ಟು ಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದಾಸ್ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಅಕ್ಷತಾ ನವೀನ್ ಶೆಟ್ಟಿಯವರು ಎಪಿಜೆ ಅಬ್ದುಲ್ ಕಲಾಂರವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು. ಹಾಗೆ ಸಭೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಯುವತಿ ಮಂಡಲದ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಕೋಶಾಧಿಕಾರಿ ಕುಮಾರಿ ನಿರ್ಮಿತಾ ಹಾಗೂ ಯುವಕ ಯುವತಿ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…