ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ವತಿಯಿಂದ ಭಾನುವಾರದಂದು ಸಂಜೆ ಗಂಟೆ 4.00 ಕ್ಕೆ ಯುವಕ ಮಂಡಲದ ಸಭಾಂಗಣದಲ್ಲಿ ಕಿಶೋರ – ಕಿಶೋರಿ ಸಂಘದ ವಿದ್ಯಾರ್ಥಿಗಳ ಸಮುಖದಲ್ಲಿ ಡಾ ||ಎ.ಪಿ.ಜೆ. ಅಬ್ದುಲ್ ಕಲಾಂ ರ ಹುಟ್ಟು ಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗೋವಿಂದಾಸ್ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಅಕ್ಷತಾ ನವೀನ್ ಶೆಟ್ಟಿಯವರು ಎಪಿಜೆ ಅಬ್ದುಲ್ ಕಲಾಂರವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು. ಹಾಗೆ ಸಭೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಯುವತಿ ಮಂಡಲದ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಕೋಶಾಧಿಕಾರಿ ಕುಮಾರಿ ನಿರ್ಮಿತಾ ಹಾಗೂ ಯುವಕ ಯುವತಿ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…