ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಯುವ ಪತ್ರಕರ್ತ ವೇಣುಗೋಪಾಲ್ ಹೃದಯಘಾತದಿಂದ ನಿಧನ

ದಕ್ಷಿಣ ಕನ್ನಡ :ಮೂಡುಬಿದಿರೆ ಪ್ರೆಸ್ ಕ್ಲಬ್ ಇದರ ನಿಕಟಪೂರ್ವ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತರಾಗಿದ್ದ ಅವರು ನ್ಯಾಯವಾದಿಯಾಗಿ ಮೂಡುಬಿದರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದರು,
ಮೂಡಬಿದ್ರೆಯಲ್ಲಿ ಪತ್ರಿಕಾ ಭವನದ ಕನಸು ಕಂಡಿದ್ದ ವೇಣುಗೋಪಾಲ್ ಇವರು, ಸತತ ಪ್ರಯತ್ನದಿಂದ ಶಾಸಕರ ಮುಖಾಂತರ ಸ್ವಂತ ಸ್ಥಳ ದೊರಕಿಸಿದ್ದು, ವೇಣುಗೋಪಾಲ್ ಅಧ್ಯಕ್ಷರಾಗಿದ್ದಾಗ ಅಂದಿನ ಮುಖ್ಯಮಂತ್ರಿಗಳಿಂದ ಶಿಲನ್ಯಾಸವನ್ನು ನೆರವೇರಿಸಿದ್ದು, ಪತ್ರಿಕಾ ಭವನದ ಕೆಲಸ ಪ್ರಗತಿಯಲ್ಲಿದೆ.


ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ನ್ಯಾಯವಾದಿಯಾಗಿಯೂ ಉತ್ತಮ ಜನಾನುರಾಗಿಯಾಗಿದ್ದರು ಕಡು ಬಡತನದಿಂದ ಬರುವ ಕಕ್ಷಿದಾರರಿಗೆ ಯಾವುದೇ ಹಣವನ್ನು ನಿರೀಕ್ಷಿಸದೆ ಕಾನೂನು ಸಲಹೆ ಸೇವೆ ನೀಡುತ್ತಿದ್ದರು ಅವರು ನಿನ್ನೆ ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಚ್ಚೇರಿಪೇಟೆ ನಿವಾಸಿಯಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ. ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!