ಜನ ಮನದ ನಾಡಿ ಮಿಡಿತ

Advertisement

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು ವತಿಯಿಂದ ಚಿಕಿತ್ಸೆಗೆ ಧನಸಹಾಯ

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.


ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!