ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.
ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…