ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.
ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…