ಜನ ಮನದ ನಾಡಿ ಮಿಡಿತ

Advertisement

ಮಹಿಳೆಯ ಚಿನ್ನದ ಸರ ಎಳೆದುಕೊಂಡು ಪರಾರಿ; ಅಪರಿಚಿತ ಅಲೆಮಾರಿ ಮಹಿಳೆಯರಿಂದ ಕೃತ್ಯ


ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊ0ದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಎಂಬವರು ಚಿನ್ನದ ಸರ ಕಳಕೊಂಡ ಮಹಿಳೆ. ಸುಂದರಿ ಅವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣದಲ್ಲಿ ಗಾಂಧೀಕಟ್ಟೆ ಪಕ್ಕದಲ್ಲಿರುವ ಬೇಕರಿಯೊಂದರಿAದ ತಿಂಡಿಗಳನ್ನು ಖರೀದಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ನಾಲ್ವರು ಅಲೆಮಾರಿ ಮಹಿಳೆಯರ ತಂಡವು ಏಕಾಏಕಿ ಅವರನ್ನು ಸುತ್ತುವರಿದು, ಅವರ ಕುತ್ತಿಗೆಯಲ್ಲಿದ್ದ ಸುಮಾರು ಮೂವರು ಪವನ್ ತೂಕರದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದೆ


ತನ್ನ ಸರವನ್ನು ಕಳಕೊಂಡ ಸುಂದರಿ ಅವರು ಈ ವಿಚಾರವನ್ನು ನಗರದ ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸೊಬ್ಬರಿಗೆ ತಿಳಿಸಿದ್ದು, ಬಳಿಕ ಪುತ್ತೂರು ನಗರ ಠಾಣೆಗೆ ತೆರಳಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!