ಜನ ಮನದ ನಾಡಿ ಮಿಡಿತ

Advertisement

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಮುಂದಾಳತ್ವದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡ ಮನೋಹರ್ ಕಲ್ಲಡ್ಕರವರಿಗೆ ಸಹಾಯಧನ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಇದರ ಮುಂದಾಳತ್ವದಲ್ಲಿ ಸಹಾಯ ಹಸ್ತ ಸಿಂತಾನಿಕಟ್ಟೆ ಪೂಪಾಡಿಕಟ್ಟೆ ಬಂಟ್ವಾಳ ತಾಲೂಕು ಇದರ ಮೂಲಕ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ ದಾನಿಗಳ ಸಹಾಯದಿಂದ ಒಟ್ಟು ಗೂಡಿದ ಸಹಾಯಧನದ ಮೊತ್ತ 60,153 ರೂಪಾಯಿಯನ್ನು ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಆಗಿರುವ ಮನೋಹರ್ ಕಲ್ಲಡ್ಕ ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೆಲ್ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಸಪ್ತಾಹಿಕ್ ಪ್ರಮುಖ್ ಪ್ರಶಾಂತ್ ಕೊಟ್ಟಾರಿ ಹಾಗೂ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!