ಜನ ಮನದ ನಾಡಿ ಮಿಡಿತ

Advertisement

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಮುಂದಾಳತ್ವದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡ ಮನೋಹರ್ ಕಲ್ಲಡ್ಕರವರಿಗೆ ಸಹಾಯಧನ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಇದರ ಮುಂದಾಳತ್ವದಲ್ಲಿ ಸಹಾಯ ಹಸ್ತ ಸಿಂತಾನಿಕಟ್ಟೆ ಪೂಪಾಡಿಕಟ್ಟೆ ಬಂಟ್ವಾಳ ತಾಲೂಕು ಇದರ ಮೂಲಕ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ ದಾನಿಗಳ ಸಹಾಯದಿಂದ ಒಟ್ಟು ಗೂಡಿದ ಸಹಾಯಧನದ ಮೊತ್ತ 60,153 ರೂಪಾಯಿಯನ್ನು ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಆಗಿರುವ ಮನೋಹರ್ ಕಲ್ಲಡ್ಕ ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೆಲ್ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಸಪ್ತಾಹಿಕ್ ಪ್ರಮುಖ್ ಪ್ರಶಾಂತ್ ಕೊಟ್ಟಾರಿ ಹಾಗೂ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!