ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಇದರ ಮುಂದಾಳತ್ವದಲ್ಲಿ ಸಹಾಯ ಹಸ್ತ ಸಿಂತಾನಿಕಟ್ಟೆ ಪೂಪಾಡಿಕಟ್ಟೆ ಬಂಟ್ವಾಳ ತಾಲೂಕು ಇದರ ಮೂಲಕ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ ದಾನಿಗಳ ಸಹಾಯದಿಂದ ಒಟ್ಟು ಗೂಡಿದ ಸಹಾಯಧನದ ಮೊತ್ತ 60,153 ರೂಪಾಯಿಯನ್ನು ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಆಗಿರುವ ಮನೋಹರ್ ಕಲ್ಲಡ್ಕ ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೆಲ್ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಸಪ್ತಾಹಿಕ್ ಪ್ರಮುಖ್ ಪ್ರಶಾಂತ್ ಕೊಟ್ಟಾರಿ ಹಾಗೂ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…