ಜ್ಞಾನ

ನರೇಗಾ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮ

ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಉದ್ಯೋಗ ಖಾತರಿ‌ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮಕ್ಕೆ ಅ. 13 ರಂದು ಅಳಿಯೂರು ಹೈಸ್ಕೂಲ್ ಬಳಿ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಚಾಲನೆ ನೀಡಿದರು.

ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಬಳಿ ಸೇರಿರುವ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಒಂದು ಸದಾವಕಾಶ, ಕ್ರಿಯಾಯೋಜನೆ ತಯಾರಿ ಕೆಲಸ ನಡೆಯುತ್ತಿದ್ದು, ಕೂಡಲೇ ಅರ್ಜಿ ಸಲ್ಲಿಸಿ ಎಂದು ತಾಲೂಕು ಐಇಸಿ ಸಂಯೋಜಕಿಯವರಾದ ಅನ್ವಯ ಮಾಹಿತಿ ನೀಡಿದರು.

ಮನೆಯಲ್ಲಿ ದಿನನಿತ್ಯದ ಚಟುವಟಿಕೆಗಳಿಂದ ಬರುವ ಕೊಳಚೆ ನೀರನ್ನು ಇಂಗಿಸಲು ನರೇಗಾ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ ಮಾಡಿಸಿಕೊಳ್ಳಿ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಗ್ಗಪ್ಪ ಮೂಲ್ಯ ಅವರು ಸಲಹೆ ನೀಡಿದರು.

ಬಳಿಕ ಮನೆ – ಮನೆ ಭೇಟಿ ನೀಡಿ‌ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಮಾಹಿತಿಯನ್ನು ಒಳಗೊಂಡ ಕರಪತ್ರವನ್ನು ಹಂಚಲಾಯಿತು.

ಸ್ವಚ್ಚತಾ ವಾಹನದಲ್ಲಿ ಧ್ವನಿ ವರ್ಧಕದ ಮೂಲಕ ಗ್ರಾಮದ ಪ್ರತಿ‌ ವಾರ್ಡಿನಲ್ಲಿ ಮಾಹಿತಿ ಪ್ರಚಾರ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಶೇಖರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಪ್ರಿಯಾ, ಸಂದೀಪ್ , ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಯಚೂರು : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯ ಬರ್ಬರ ಹ*ತ್ಯೆ…!

  ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…

4 days ago

ಚಿಕ್ಕೋಡಿ : ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಮೃತ್ತ್ಯು…!

  ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…

4 days ago

ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ…!

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…

4 days ago

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ…!

  ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…

4 days ago

ಉಳ್ಳಾಲ: ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ…!

  ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…

4 days ago

ಸುಬ್ರಹ್ಮಣ್ಯ: ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ…!

  ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

4 days ago