ಜನ ಮನದ ನಾಡಿ ಮಿಡಿತ

Advertisement

ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಕರೆ


“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.

ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.


ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!