ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಅಭಿವೃದ್ಧಿ ಸಮಿತಿ ರಚನೆ. ಸರ್ಕಾರದ ಆದೇಶ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅನುಮೋದನೆ ಮೇರೆಗೆ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಾಲೇಜು ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಈ ಸಮಿತಿಯ ಸದಸ್ಯರನ್ನಾಗಿ ಶ್ರೀ ಮಿಥುನ್ ಎಂ ರೈ, ಎಚ್ ವಸಂತ ಬೆರ್ನಾಡ್, ಪ್ರಮೋದ್ ಕುಮಾರ್, ಗಣೇಶ್ ದೇವಾಡಿಗ ಮುಲ್ಕಿ, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನವನೀತ್ ಸಾಲಿಯಾನ್, ಜೈ ಕೃಷ್ಣ ಕೋಟ್ಯಾನ್, ಸುದರ್ಶನ್ , ನವೀನ್ ಪಂಜ, ರಜಿಯಾ ಬಾನು, ಅನಿಲ್ ಪೂಜಾರಿ ಸಸಿಹಿತ್ಲು, ಸಂತೋಷ್ ಕುಮಾರ್ ಕೊಪ್ಪಲ, ರವರನ್ನು ನೇಮಕ ಮಾಡಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.


ಮುಂದಿನ ದಿನದಲ್ಲಿ ಈ ಸಮಿತಿಯು ಕಾಲೇಜಿನ ಅಭಿವೃದ್ಧಿಯಲ್ಲಿ ಹಾಗೂ ಕಾಲೇಜಿನ ಆಗುಹೋಗುಗಳಲ್ಲಿ ಕಾರ್ಯನಿರ್ವಹಿಸಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!