ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಅಭಿವೃದ್ಧಿ ಸಮಿತಿ ರಚನೆ. ಸರ್ಕಾರದ ಆದೇಶ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅನುಮೋದನೆ ಮೇರೆಗೆ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಾಲೇಜು ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಈ ಸಮಿತಿಯ ಸದಸ್ಯರನ್ನಾಗಿ ಶ್ರೀ ಮಿಥುನ್ ಎಂ ರೈ, ಎಚ್ ವಸಂತ ಬೆರ್ನಾಡ್, ಪ್ರಮೋದ್ ಕುಮಾರ್, ಗಣೇಶ್ ದೇವಾಡಿಗ ಮುಲ್ಕಿ, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನವನೀತ್ ಸಾಲಿಯಾನ್, ಜೈ ಕೃಷ್ಣ ಕೋಟ್ಯಾನ್, ಸುದರ್ಶನ್ , ನವೀನ್ ಪಂಜ, ರಜಿಯಾ ಬಾನು, ಅನಿಲ್ ಪೂಜಾರಿ ಸಸಿಹಿತ್ಲು, ಸಂತೋಷ್ ಕುಮಾರ್ ಕೊಪ್ಪಲ, ರವರನ್ನು ನೇಮಕ ಮಾಡಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.


ಮುಂದಿನ ದಿನದಲ್ಲಿ ಈ ಸಮಿತಿಯು ಕಾಲೇಜಿನ ಅಭಿವೃದ್ಧಿಯಲ್ಲಿ ಹಾಗೂ ಕಾಲೇಜಿನ ಆಗುಹೋಗುಗಳಲ್ಲಿ ಕಾರ್ಯನಿರ್ವಹಿಸಲಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!