ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅನುಮೋದನೆ ಮೇರೆಗೆ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಾಲೇಜು ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಈ ಸಮಿತಿಯ ಸದಸ್ಯರನ್ನಾಗಿ ಶ್ರೀ ಮಿಥುನ್ ಎಂ ರೈ, ಎಚ್ ವಸಂತ ಬೆರ್ನಾಡ್, ಪ್ರಮೋದ್ ಕುಮಾರ್, ಗಣೇಶ್ ದೇವಾಡಿಗ ಮುಲ್ಕಿ, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನವನೀತ್ ಸಾಲಿಯಾನ್, ಜೈ ಕೃಷ್ಣ ಕೋಟ್ಯಾನ್, ಸುದರ್ಶನ್ , ನವೀನ್ ಪಂಜ, ರಜಿಯಾ ಬಾನು, ಅನಿಲ್ ಪೂಜಾರಿ ಸಸಿಹಿತ್ಲು, ಸಂತೋಷ್ ಕುಮಾರ್ ಕೊಪ್ಪಲ, ರವರನ್ನು ನೇಮಕ ಮಾಡಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.
ಮುಂದಿನ ದಿನದಲ್ಲಿ ಈ ಸಮಿತಿಯು ಕಾಲೇಜಿನ ಅಭಿವೃದ್ಧಿಯಲ್ಲಿ ಹಾಗೂ ಕಾಲೇಜಿನ ಆಗುಹೋಗುಗಳಲ್ಲಿ ಕಾರ್ಯನಿರ್ವಹಿಸಲಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…