ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯಿಂದ ಹಸಿರು ಹೊರೆ ಕಾಣಿಕೆ ಮನವಿ ಬಿಡುಗಡೆ


ಉಡುಪಿ: ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆ ಕಾರ್ಯಾಧ್ಯಕ್ಷ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ ಬಗ್ಗೆ ಚರ್ಚೆ ನಡೆಯಿತು. ಸಮಿತಿಯ ಮಹಾ ಪೋಷಕ ಶಾಸಕ ಯಶ್ಪಾಲ್ ಸುವರ್ಣ ಹೊರೆ ಕಾಣಿಕೆಯ ಮನವಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಪುತ್ತಿಗೆ ಪರ್ಯಾಯಕ್ಕೆ ಧನ ಹಾಗೂ ಧಾನ್ಯ ಲಕ್ಷ್ಮಿಯ ಅನುಗ್ರಹ ಪ್ರವಾಹ ಹರಿದು ಅಕ್ಷಯ ಆಗಲಿ. ಶ್ರೀ ಕೃಷ್ಣ ಮುಖ್ಯಪ್ರಾಣ ರ ಸೇವೆಯನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ಸಭೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕ ಪ್ರಸಾದ್ರಾಜ್ ಕಾಂಚನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಯಕರ್ ಶೆಟ್ಟಿ ಇಂದ್ರಾಳಿ, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ದಿನೇಶ್ ಪುತ್ರನ್, ಎಂ ಎಲ್ ಸಾಮಗ, ಶ್ರೀಪತಿ ಭಟ್, ಹೆಜಮಾಡಿ ದಯಾನಂದ ಬಂಗೇರ, ಗಣೇಶ್ ರಾವ್ , ಸಂತೋಷ್ ಶೆಟ್ಟಿ ತೆಂಕರಗುತ್ತು , ಮಟ್ಟಾರ್ ರತ್ನಾಕರ್ ಹೆಗ್ಡೆ , ಬಾಲಾಜಿ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!