ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯಿಂದ ಹಸಿರು ಹೊರೆ ಕಾಣಿಕೆ ಮನವಿ ಬಿಡುಗಡೆ


ಉಡುಪಿ: ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆ ಕಾರ್ಯಾಧ್ಯಕ್ಷ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ ಬಗ್ಗೆ ಚರ್ಚೆ ನಡೆಯಿತು. ಸಮಿತಿಯ ಮಹಾ ಪೋಷಕ ಶಾಸಕ ಯಶ್ಪಾಲ್ ಸುವರ್ಣ ಹೊರೆ ಕಾಣಿಕೆಯ ಮನವಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಪುತ್ತಿಗೆ ಪರ್ಯಾಯಕ್ಕೆ ಧನ ಹಾಗೂ ಧಾನ್ಯ ಲಕ್ಷ್ಮಿಯ ಅನುಗ್ರಹ ಪ್ರವಾಹ ಹರಿದು ಅಕ್ಷಯ ಆಗಲಿ. ಶ್ರೀ ಕೃಷ್ಣ ಮುಖ್ಯಪ್ರಾಣ ರ ಸೇವೆಯನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ಸಭೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕ ಪ್ರಸಾದ್ರಾಜ್ ಕಾಂಚನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಯಕರ್ ಶೆಟ್ಟಿ ಇಂದ್ರಾಳಿ, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ದಿನೇಶ್ ಪುತ್ರನ್, ಎಂ ಎಲ್ ಸಾಮಗ, ಶ್ರೀಪತಿ ಭಟ್, ಹೆಜಮಾಡಿ ದಯಾನಂದ ಬಂಗೇರ, ಗಣೇಶ್ ರಾವ್ , ಸಂತೋಷ್ ಶೆಟ್ಟಿ ತೆಂಕರಗುತ್ತು , ಮಟ್ಟಾರ್ ರತ್ನಾಕರ್ ಹೆಗ್ಡೆ , ಬಾಲಾಜಿ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!