ಉಡುಪಿ: ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆ ಕಾರ್ಯಾಧ್ಯಕ್ಷ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ ಬಗ್ಗೆ ಚರ್ಚೆ ನಡೆಯಿತು. ಸಮಿತಿಯ ಮಹಾ ಪೋಷಕ ಶಾಸಕ ಯಶ್ಪಾಲ್ ಸುವರ್ಣ ಹೊರೆ ಕಾಣಿಕೆಯ ಮನವಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಪುತ್ತಿಗೆ ಪರ್ಯಾಯಕ್ಕೆ ಧನ ಹಾಗೂ ಧಾನ್ಯ ಲಕ್ಷ್ಮಿಯ ಅನುಗ್ರಹ ಪ್ರವಾಹ ಹರಿದು ಅಕ್ಷಯ ಆಗಲಿ. ಶ್ರೀ ಕೃಷ್ಣ ಮುಖ್ಯಪ್ರಾಣ ರ ಸೇವೆಯನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.
ಸಭೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕ ಪ್ರಸಾದ್ರಾಜ್ ಕಾಂಚನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಯಕರ್ ಶೆಟ್ಟಿ ಇಂದ್ರಾಳಿ, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ದಿನೇಶ್ ಪುತ್ರನ್, ಎಂ ಎಲ್ ಸಾಮಗ, ಶ್ರೀಪತಿ ಭಟ್, ಹೆಜಮಾಡಿ ದಯಾನಂದ ಬಂಗೇರ, ಗಣೇಶ್ ರಾವ್ , ಸಂತೋಷ್ ಶೆಟ್ಟಿ ತೆಂಕರಗುತ್ತು , ಮಟ್ಟಾರ್ ರತ್ನಾಕರ್ ಹೆಗ್ಡೆ , ಬಾಲಾಜಿ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…