ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಂದ ಧನಸಹಾಯ

ಕಿನ್ನಿಗೋಳಿ; ಈಗಾಗಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆದಿದೆ.

ಬಡವರ ಕಷ್ಟಕ್ಕೆ ನೆರವುವಾಗುವ ಮೂಲಕ ಧಿಮಂತನಾಯಕ ಎನಿಸಿಕೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಂದ ಮತ್ತೊಂದು ಶ್ಲಾಘನೀಯ ಕಾರ್ಯ ನಡೆದಿದೆ. ಹೌದು, ಮಂಗಳೂರಿನ ಕಿನ್ನಿಗೋಳಿಯ ನೇಕಾರ ಕಾಲೋನಿ ನಿವಾಸಿ ಶ್ರೀಮತಿ ಸುರೇಖ ಶೆಟ್ಟಿಯವರು ಹಳೆಯ ಹೆಂಚಿನ ಮನೆಯಲ್ಲಿ ವಾಸವಿದ್ದು, ಮಳೆಗಾಲದ ಸಮಯದಲ್ಲಿ ನೀರು ಮನೆಯೊಳಗೆ ಬರುವುದರಿಂದ, ವಾಸವಾಗಲು ತುಂಬಾ ಕಷ್ಟಕರವಾಗಿತ್ತು. ಇದೀಗ ಸಮಾಜ ಕಲ್ಯಾಣ ಯೋಜನೆಯಾಡಿಯಲ್ಲಿ ಸುರೇಖ ಶೆಟ್ಟಿಯವರಿಗೆ, ಮನೆ ನಿರ್ಮಾಣಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಸ್ತಾಂತರಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಬಂಟರ ಸಂಘ ಮೂಲ್ಕಿಯ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!