ಕಿನ್ನಿಗೋಳಿ; ಈಗಾಗಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆದಿದೆ.
ಬಡವರ ಕಷ್ಟಕ್ಕೆ ನೆರವುವಾಗುವ ಮೂಲಕ ಧಿಮಂತನಾಯಕ ಎನಿಸಿಕೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಂದ ಮತ್ತೊಂದು ಶ್ಲಾಘನೀಯ ಕಾರ್ಯ ನಡೆದಿದೆ. ಹೌದು, ಮಂಗಳೂರಿನ ಕಿನ್ನಿಗೋಳಿಯ ನೇಕಾರ ಕಾಲೋನಿ ನಿವಾಸಿ ಶ್ರೀಮತಿ ಸುರೇಖ ಶೆಟ್ಟಿಯವರು ಹಳೆಯ ಹೆಂಚಿನ ಮನೆಯಲ್ಲಿ ವಾಸವಿದ್ದು, ಮಳೆಗಾಲದ ಸಮಯದಲ್ಲಿ ನೀರು ಮನೆಯೊಳಗೆ ಬರುವುದರಿಂದ, ವಾಸವಾಗಲು ತುಂಬಾ ಕಷ್ಟಕರವಾಗಿತ್ತು. ಇದೀಗ ಸಮಾಜ ಕಲ್ಯಾಣ ಯೋಜನೆಯಾಡಿಯಲ್ಲಿ ಸುರೇಖ ಶೆಟ್ಟಿಯವರಿಗೆ, ಮನೆ ನಿರ್ಮಾಣಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಸ್ತಾಂತರಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಬಂಟರ ಸಂಘ ಮೂಲ್ಕಿಯ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…