ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮವು ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಂದ ಉದ್ಘಾಟನೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ 2023 ಕಾರ್ಯಕ್ರಮವು ಅಕ್ಟೋಬರ್ ದಿನಾಂಕ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಐಕಳ ಹರೀಶ್ ಶೆಟ್ಟಿ ಯವರ ವಿಶೇಷ ಕೋರಿಕೆಗೆ ಸ್ಪಂದಿಸಿ ಕರ್ನಾಟಕದ ಮುಖ್ಯ ಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು 28.10.2023ರಂದು ಉಡುಪಿಗೆ ಆಗಮಿಸಿ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಲು ಒಪ್ಪಿಗೆಯನ್ನು ಸೂಚಿಸಿದ್ದಾರೆ.

ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಇಂದು ಮುಖತಾ ಭೇಟಿ ನೀಡಿ ಆತ್ಮೀಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!