ಜನ ಮನದ ನಾಡಿ ಮಿಡಿತ

Advertisement

ದನಗಳನ್ನು ಕಡಿದು, ತ್ಯಾಜ್ಯಗಳನ್ನು ರಸ್ತೆಗೆಸದ ಕಿಡಿಗೇಡಿಗಳು

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ.


ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ದನದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಘಟನೆ ನಡೆದಿದ್ದು, ಇದನ್ನು ನೋಡಿದ ಸ್ಥಳೀಯರು ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.


ಗ್ರಾ.ಪಂ.ಸದಸ್ಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ವಿಟ್ಲ ಪೋಲಿಸರು ‌ಬೇಟಿ ನೀಡಿ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮೇಲ್ನೋಟಕ್ಕೆ ದನಗಳ ಕೈ ಕಾಲು,ಚರ್ಮ,ಹಲ್ಲು,ತಲೆಯ ಭಾಗದಂತೆ ಕಂಡು ಬಂದಿದ್ದುಹೆಚ್ಚಿನ ಮಾಹಿತಿಯನ್ನು ತನಿಖೆಯ‌ಬಳಿಕ ಪೊಲೀಸರು ತಿಳಿಸಬೇಕಾಗಿದೆ.
ಈ ಸ್ಥಳದಲ್ಲಿ ಇದು ಮೊದಲ ಬಾರಿ ಎಸೆದು ಹೋಗಿರುವ ಪ್ರಸಂಗ ಅಲ್ಲ.ಅನೇಕ ಬಾರಿ ಇದೇ ರೀತಿ ತ್ಯಾಜ್ಯವನ್ನು ಎಸೆದು ಹೋಗಿದ್ದಾರೆ ಎಂಬ ವಿಚಾರವನ್ನು ಸ್ಥಳೀಯರು ತಿಳಿಸಿದ್ದಾರೆ.
ಇಂತಹ ಸಮಾಜಘಾತುಕ ಕಾರ್ಯವನ್ನು ಯಾರು ಮಾಡುತ್ತಿದ್ದಾರೆ ಎಂಬುದರ ತನಿಖೆ ಮಾಡುತ್ತೇವೆ, ಅಂತಹವರ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಭರವಸೆಯನ್ನು ಪೋಲೀಸರು ‌ನೀಡಿದ್ದಾರೆ.
ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಗ್ರಾ.ಪಂ.ಹೆಚ್ಚಿನ ನಿಗಾ ವಹಿಸಬೇಕಾಗಿದೆ.
ಇಂತಹ ಘಟನೆಗಳು ಅಶಾಂತಿಗೆ ಕಾರಣವಾಗಬಹುದಾದ ಹಿನ್ನೆಲೆಯಲ್ಲಿ ಗ್ರಾಮಪಂಚಾಯತ್ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸುವ ಕಾರ್ಯ ಮಾಡಬೇಕು ಎಂಬುದು ಸ್ಥಳೀಯರ ಮಾತು.
‌‌

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!