ಜನ ಮನದ ನಾಡಿ ಮಿಡಿತ

Advertisement

ಸಹಪಾಠಿಗಳ ಜೊತೆ ಬೀಚ್‌ಗೆ ತೆರಳಿದ್ದ ನಿಶಾ; ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿ ಸಾವು

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ.

ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.

ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!