ಜನ ಮನದ ನಾಡಿ ಮಿಡಿತ

Advertisement

ಬೈಕ್ ಸುಲಿಗೆ ಪ್ರಕರಣ: ಆರೋಪಿಯ ಬಂಧನ


ಉಡುಪಿ: ಅಂಜಾರು ಗ್ರಾಮದ ಕಾಜರಗುತ್ತು ರಸ್ತೆಯ ಕಲ್ಲಂಬೆಟ್ಟು ಎಂಬಲ್ಲಿ ನಡೆದ ಬೈಕ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಾಪು ಮಲ್ಲಾರು ಗ್ರಾಮದ ಸೂರಜ್ ಕೋಟ್ಯಾನ್(31) ಬಂಧಿತ ಆರೋಪಿ. ಅ.17ರಂದು ಬಡಗಬೆಟ್ಟು ಗ್ರಾಮದ ಸಂದೀಪ್ ನಾಯ್ಕ್ ಎಂಬವರು ತನ್ನ ಬೈಕ್ ನಿಲ್ಲಿಸಿ ರಸ್ತೆ ಬದಿ ಫೋನ್ ಮಾತನಾಡುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು, ಸಂದೀಪ್ ನಾಯ್ಕ್‌ರನ್ನು ದೂಡಿ ಅವರ ಬೈಕ್‌ನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು‌ ಆರೋಪಿಯನ್ನು ಬಂಧಿಸಿ, ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!