ಜನ ಮನದ ನಾಡಿ ಮಿಡಿತ

Advertisement

ಸ್ಪೀಡ್ ರೋಲರ್ ಸ್ಕೇಟಿಂಗ್: ಅಕ್ಷರ್ ಜೆ ಶೆಟ್ಟಿಗೆ ಚಿನ್ನದ ಪದಕ, ರಾಜ್ಯ ಮಟ್ಟಕ್ಕೆ ಆಯ್ಕೆ

ಸುರತ್ಕಲ್: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರೆಹಾನಾ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಅಕ್ಷರ್ ಜೆ ಶೆಟ್ಟಿ ಪ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!