ಸುರತ್ಕಲ್: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರೆಹಾನಾ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಅಕ್ಷರ್ ಜೆ ಶೆಟ್ಟಿ ಪ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…