ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಅಲೋಕ್ ಮೋಹನ್ ಐಪಿಎಸ್‌ರವರಿಗೆ ಹಾಗೂ ಗೃಹ ಸಚಿವರಾದ, ಡಾ ಜಿ.ಪರಮೇಶ್ವರ್‌ರವರಿಗೆ ಆಮಂತ್ರಣ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ -2023 ಕಾರ್ಯಕ್ರಮವು ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ,ಐಪಿಎಸ್ ಇವರನ್ನು ಗೌರವದಿಂದ ಆಹ್ವಾನಿಸಿದ್ದಾರೆ. ಅಹ್ವಾನ ಸ್ವೀಕರಿಸಿದ ಸನ್ಮಾನ್ಯರು ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.

ಅಂತೆಯೇ ಕರ್ನಾಟಕ ಸರಕಾರದ ಗೃಹ ಸಚಿವರಾದ, ಡಾ ಜಿ. ಪರಮೇಶ್ವರ್‌ರವರನ್ನು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮುಂಬೈ, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಹಾಗೂ ರಾಮ್ ಪ್ರಸಾದ್‌ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!