ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ -2023 ಕಾರ್ಯಕ್ರಮವು ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ,ಐಪಿಎಸ್ ಇವರನ್ನು ಗೌರವದಿಂದ ಆಹ್ವಾನಿಸಿದ್ದಾರೆ. ಅಹ್ವಾನ ಸ್ವೀಕರಿಸಿದ ಸನ್ಮಾನ್ಯರು ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.
ಅಂತೆಯೇ ಕರ್ನಾಟಕ ಸರಕಾರದ ಗೃಹ ಸಚಿವರಾದ, ಡಾ ಜಿ. ಪರಮೇಶ್ವರ್ರವರನ್ನು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮುಂಬೈ, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಹಾಗೂ ರಾಮ್ ಪ್ರಸಾದ್ರವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…