ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ -2023 ಕಾರ್ಯಕ್ರಮವು ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ,ಐಪಿಎಸ್ ಇವರನ್ನು ಗೌರವದಿಂದ ಆಹ್ವಾನಿಸಿದ್ದಾರೆ. ಅಹ್ವಾನ ಸ್ವೀಕರಿಸಿದ ಸನ್ಮಾನ್ಯರು ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.
ಅಂತೆಯೇ ಕರ್ನಾಟಕ ಸರಕಾರದ ಗೃಹ ಸಚಿವರಾದ, ಡಾ ಜಿ. ಪರಮೇಶ್ವರ್ರವರನ್ನು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮುಂಬೈ, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಹಾಗೂ ರಾಮ್ ಪ್ರಸಾದ್ರವರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…