ಜನ ಮನದ ನಾಡಿ ಮಿಡಿತ

Advertisement

ಮೂಡುಬಿದ್ರೆ ಜೈನ ಸ್ವಾಮೀಜಿ ಉಪಸ್ಥಿತಿಯಲ್ಲಿ “ನಮ್ಮ ದೇಶ ನಮ್ಮ ಮಣ್ಣು ಅಭಿಯಾನಕ್ಕೆ ಚಾಲನೆ”

ದಕ್ಷಿಣ ಕನ್ನಡ : ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುವ ಮೂಡುಬಿದರೆ ಜೈನ ಮಠ ಮತ್ತು ಸ್ವಾಮೀಜಿ ಇಂದು ಇತಿಹಾಸ ಪ್ರಸಿದ್ಧ ಮೂಡುಬಿದಿರೆಯ ಸಾವಿರ ಕಂಬದ ಬಸದಿಯಲ್ಲಿ” ನಮ್ಮ ದೇಶ, ನಮ್ಮ ಮಣ್ಣು” ಅಭಿಯಾನ ಅಂಗವಾಗಿ ಬುಧವಾರ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.

ಭಟ್ಟಾರಕ ಸ್ವಾಮೀಜಿ ಸಂದೇಶ ನೀಡಿ, ದೇಶದ ಪವಿತ್ರ ಕೇಂದ್ರ, ಇತಿಹಾಸ ಪ್ರಸಿದ್ದ ಕೇಂದ್ರಗಳ ಮೃತ್ತಿಕೆ ಸಂಗ್ರಹ ಶುಭ ಸಂಕೇತ. ದೇಶದ ಐಕ್ಯತೆ, ಸಮಗ್ರತೆ, ರಾಷ್ಟ್ರಾಭಿಮಾನ ಹೆಚ್ಚಿಸುವ ಕಾರ್ಯಕ್ರಮ ಅತ್ಯಂತ ಔಚಿತ್ಯಪೂರ್ಣ ಕಾರ್ಯ. ಮೂಡುಬಿದಿರೆ ಅಂಚೆ ಇಲಾಖೆ ಜಾಗೃತಿ ಮೂಡಿಸಿರುವುದು ಉತ್ತಮ ನಡೆ ಎಂದು ಅಭಿನಂದಿಸಿದರು. ಅಂಚೆ ಇಲಾಖೆಯ ಸಹಾಯಕ ಸುಪೇರಿಡೆಂಟ್ ಪ್ರಹ್ಲಾದ್, ಅಂಚೆಪಾಲಕಿ ಉಷಾ, ಪೋಸ್ಟ್ಮ್ಯಾನ್ ಗಣೇಶ್ ಗೌಡ, ಪ್ರಮುಖರಾದ ವಾಣಿಶ್ರೀ, ಅರುಣಾ ಕ್ಷಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!