ದಕ್ಷಿಣ ಕನ್ನಡ : ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುವ ಮೂಡುಬಿದರೆ ಜೈನ ಮಠ ಮತ್ತು ಸ್ವಾಮೀಜಿ ಇಂದು ಇತಿಹಾಸ ಪ್ರಸಿದ್ಧ ಮೂಡುಬಿದಿರೆಯ ಸಾವಿರ ಕಂಬದ ಬಸದಿಯಲ್ಲಿ” ನಮ್ಮ ದೇಶ, ನಮ್ಮ ಮಣ್ಣು” ಅಭಿಯಾನ ಅಂಗವಾಗಿ ಬುಧವಾರ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.
ಭಟ್ಟಾರಕ ಸ್ವಾಮೀಜಿ ಸಂದೇಶ ನೀಡಿ, ದೇಶದ ಪವಿತ್ರ ಕೇಂದ್ರ, ಇತಿಹಾಸ ಪ್ರಸಿದ್ದ ಕೇಂದ್ರಗಳ ಮೃತ್ತಿಕೆ ಸಂಗ್ರಹ ಶುಭ ಸಂಕೇತ. ದೇಶದ ಐಕ್ಯತೆ, ಸಮಗ್ರತೆ, ರಾಷ್ಟ್ರಾಭಿಮಾನ ಹೆಚ್ಚಿಸುವ ಕಾರ್ಯಕ್ರಮ ಅತ್ಯಂತ ಔಚಿತ್ಯಪೂರ್ಣ ಕಾರ್ಯ. ಮೂಡುಬಿದಿರೆ ಅಂಚೆ ಇಲಾಖೆ ಜಾಗೃತಿ ಮೂಡಿಸಿರುವುದು ಉತ್ತಮ ನಡೆ ಎಂದು ಅಭಿನಂದಿಸಿದರು. ಅಂಚೆ ಇಲಾಖೆಯ ಸಹಾಯಕ ಸುಪೇರಿಡೆಂಟ್ ಪ್ರಹ್ಲಾದ್, ಅಂಚೆಪಾಲಕಿ ಉಷಾ, ಪೋಸ್ಟ್ಮ್ಯಾನ್ ಗಣೇಶ್ ಗೌಡ, ಪ್ರಮುಖರಾದ ವಾಣಿಶ್ರೀ, ಅರುಣಾ ಕ್ಷಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…