ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳದ ಅಧಿಕೃತ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್‌ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್‌ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!