ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ತಾಲೂಕು ಇಲ್ಲಿ “ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ” ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ 28/10/2023 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ದಿನಾಂಕ 29/10/2023 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ವಲಯ ಸಂಘಗಳ ಅಧ್ಯಕ್ಷರು,ಮಹಿಳಾ ವಿಭಾಗ ಯುವ ವಿಭಾಗ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!