ಜನ ಮನದ ನಾಡಿ ಮಿಡಿತ

Advertisement

ಸಂತ ಜೂದರ ಪುಣ್ಯ ಕ್ಷೇತ್ರ ಪಕ್ಷಿಕೆರೆ ವಾರ್ಷಿಕ ಮಹೋತ್ಸವದ ಪ್ರಯಕ್ತ ಹೊರ ಕಾಣಿಕೆ ಕಾರ್ಯಕ್ರಮ

ಪಕ್ಷಿಕೆರೆ : ಸಂತ ಜೂದರ ಪುಣ್ಯ ಕ್ಷೇತ್ರ ಪಕ್ಷಿಕೆರೆ ಇದರ ವಾರ್ಷಿಕ ಮಹೋತ್ಸವದ ಪ್ರಯಕ್ತ ಹೊರ ಕಾಣಿಕೆ ಕಾರ್ಯಕ್ರಮ ಪಕ್ಷಿಕೆರೆ ಪೇಟೆಯಿಂದ ಸಂತ ಜೂದರ ಕೇಂದ್ರಕ್ಕೆ ಅತೀ ವಿಜ್ರಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಗುರು ಕ್ಲಿಫರ್ಡ್, ಸಂತ ಜೂದರ ಪುಣ್ಯಕ್ಷೇತ್ರ ಪಕ್ಷಿಕೆರೆ ಇಲ್ಲಿನ ಧರ್ಮಗುರು ಮೆಲ್ವಿನ್ ನೋರಾನ್ನ, ಧರ್ಮಗುರು ರಾಬರ್ಟ್ ಕ್ರಾಸ್ತ,ಧರ್ಮಗುರು ಕ್ಲೈಮೆಂಟ್ ,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!