ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಶ್ರೀ ಕ್ಷೇತ್ರ ಕಲ್ಲಾಪು ನಲ್ಲಿ ನಡೆದ “ಪಾಂಚಜನ್ಯ” ಯಕ್ಷಗಾನ ಬಯಲಾಟ

ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು ಹಳೆಯಂಗಡಿ ಇದರ ವತಿಯಿಂದ ಮಹಾ ನವಮಿಯಂದು 25 ವರ್ಷ ಪೂರೈಸಿ ಬೆಳ್ಳಿಹಬ್ಬದ ಸಡಗರದಲ್ಲಿ “ಪಾಂಚಜನ್ಯ” ಎಂಬ ಯಕ್ಷಗಾನ ಬಯಲಾಟ ಶ್ರೀ ಕ್ಷೇತ್ರ ಕಲ್ಲಾಪು ನಲ್ಲಿ ನಡೆಯಿತು. ಈ ಒಂದು ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯಕ್ಷಗಾನ ನಿರ್ದೇಶಕರಾದ ಕಿರಣ್ ಕುಮಾರ್ ಪಡುಪಣಂಬೂರು, ಭಾಗವತರಾದ ಜಯ ದೇವಾಡಿಗ, ಶ್ರೀನಿವಾಸ, ಚಂದ್ರಕಾಂತ್, ಚೆಂಡೆಯಲ್ಲಿ ಭವಿಷ್, ವಿಘ್ನೇಶ್, ಯಕ್ಷನಾಟ್ಯ ಗುರುಗಳಾದ ಪುಷ್ಪರಾಜ್, ಪದ್ಮನಾಭ, ಶ್ರೀನಿವಾಸ ಇವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗುರಿಕಾರರಾದ ರಾಮ ಗುರಿಕಾರರು, ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು, ಅಪ್ಪು ಗುರಿಕಾರರು, ಲಕ್ಷ್ಮಣ ಗುರಿಕಾರರು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾಧರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಂಜನ್ ಕುಮಾರ್ ಕಲ್ಲಾಪು ನೆರವೇರಿಸಿದರು. ಸನ್ಮಾನ ಪತ್ರವನ್ನು ಮಹೇಶ್ ಕಲ್ಲಾಪು ವಾಚಿಸಿದರು. ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!