ಬಂಟ್ವಾಳ: ನವರಾತ್ರಿಯ ವಿಜಯದಶಮಿಯ ಕೊನೆಯ ದಿನದಂದು ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ತೆನೆ ಹಬ್ಬದ ಪ್ರಯುಕ್ತ, ಭಕ್ತರಿಗೆ ತೆನೆ ವಿತರಿಸುವ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ತೆನೆಗೆ ಪೂಜೆ ಸಲ್ಲಿಸಿ ಬಳಿಕ ಬತ್ತವನ್ನು ಕೊಯ್ಯಲಾಯಿತು. ಕೊಯ್ದ ತೆನೆಯನ್ನು ತೆರೆದ ವಾಹನದ ಮೂಲಕ ದೇವಾಲಯಕ್ಕೆ ತಂದು, ದೇವರ ಮುಂದೆ ತೆನೆಯನ್ನು ಇರಿಸಿ ಪೂಜೆ ಸಲ್ಲಿಸಿ ಅಬಳಿಕ ತೆನೆಯನ್ನು ಕಟ್ಟಿದರು.
ದೇವಸ್ಥಾನದಲ್ಲಿ ತೆನೆ ತುಂಬಿಸಿದ ಬಳಿಕ ಭಕ್ತರಿಗೆ ತೆನೆ ವಿತರಿಸಲಾಯಿತು. ಈ ಸಂದರ್ಭದಲ್ಲಿ
ಅಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…