ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮೂಲ್ಕಿ: ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘಟನೆಯ ಮೂಲ್ಕಿ ಘಟಕದ 19ನೇ ವಾರ್ಷಿಕೋತ್ಸವ

ಮೂಲ್ಕಿ: ನಿಗಮದ ಪ್ರತಿನಿಧಿಗಳ ಶ್ರೇಯೋಭಿವೃದ್ಧಿಯ ಉನ್ನತ ಧ್ಯೇಯದಿಂದ ಸ್ಥಾಪಿತಗೊಂಡ ಸಂಸ್ಥೆಯು ಸಂಘಟನಾತ್ಮಕವಾಗಿ ಉತ್ತಮ ಸೇವೆ ನೀಡುತ್ತಿದ್ದು ಪ್ರತಿನಿಧಿಗಳ ಭಾಗವಹಿಸುವಿಕೆ ಬಹಳ ಮುಖ್ಯವಾಗಿದೆ ಎಂದು ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ಶೆಟ್ಟಿ ಹೇಳಿದರು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಗುರುವಾರ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘಟನೆಯ ಮೂಲ್ಕಿ ಘಟಕದ 19ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಎಲ್ಐಸಿಎಂಐ ದಕ್ಷಿಣ ಮಧ್ಯವಲಯದ ಅಧ್ಯಕ್ಷ ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಿ, ಸಂಘಟನೆ ಪ್ರಭಲವಾಗಿದ್ದರೆ ಮಾತ್ರ ಪ್ರತಿನಿಧಿಗಳ ಆಶೋತ್ತರಗಳು ಪ್ರಾಮಾಣಿಕವಾಗಿ ಈಡೇರಲಿದೆ. ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಉನ್ನತೀಕರಣ ಗೊಳಿಸಲು ಪ್ರತಿನಿಧಿಗಳ ಮುಕ್ತ ಸಹಕಾರದ ಅಗತ್ಯವಿದೆ ಎಂದರು.ಈ ಸಂದರ್ಭ ಎಲ್ಐಸಿಎಂಐ ಸಂಘಟನಾತ್ಮಕ ಸಾಧಕ ದಿ. ರಮೇಶ್ ಕುಮಾರ್ ಸ್ಮರಣಾರ್ಥ ಸಾಧಕ ಪ್ರಶಸ್ತಿಯನ್ನು ನಿಗಮದ ಹಿರಿಯ ಪ್ರತಿನಿಧಿ ಭಾಸಕರ ಪುತ್ರನ್ ರವರಿಗೆ ನೀಡಿ ಗೌರವಿಸಲಾಯಿತು.

ಎಲ್ಐಸಿಎಂಐ ಉಡುಪಿ ವಿಭಾಗದ ಅಧ್ಯಕ್ಷ ಹಿರಿಯ ಸಂಘಟಕ ಎಂ.ಎಸ್. ಭಟ್ ರವರ ಸೇವಾ ಸಾಧನೆ ಗೌರವಿಸಿ ಮೂಲ್ಕಿ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಎಲ್ಐಸಿಎಂಐ ಮೂಲ್ಕಿ ಘಟಕದ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್ ವಹಿಸಿದ್ದರು.ಅತಿಥಿಗಳಾಗಿ ನಿಗಮದ ಮೂಲ್ಕಿ ಶಾಖಾ ಪ್ರಭಂದಕ ಕೆ.ಪ್ರಕಾಶ್, ಉಪ ಶಾಖಾಧಿಕಾರಿ ಮಂಜುನಾಥ ಎ.ವಿ. ಅಭಿವೃದ್ಧಿ ಅಧಿಕಾರಿಗಳ ಸಂಘಟನೆಯ ಮೂಲ್ಕಿ ಶಾಖೆಯ ಅಧ್ಯಕ್ಷ ಮುತ್ತಯ್ಯ ಮರಾಠೆ, ಎಲ್ಐಸಿಎಂಐ ಉಡುಪಿ ವಿಭಾಗದ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ, ಎಲ್ಐಸಿಎಂಐ ಮೂಲ್ಕಿ ಘಟಕದ ಗೌರವಾಧ್ಯಕ್ಷ ಎಂ.ಎಸ್.ಗುರುಪುರ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೆರ್ಮುದೆ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಅನಿತಾ ಕ್ಯಾಥರೀನ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಲ್ಯಾನ್ಸಿ ಅಲ್ಮೆಡಾ, ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ ಎ ಶೆಟ್ಟಿ,ಕಾರ್ಯದಶರ್ಿ ಶಾರದಾ ಜಿ. ಬಂಗೇರ ಉಪಸ್ಥಿತರಿದ್ದರು.ಲಕ್ಷ್ಮಣ್ ಸಾಲ್ಯಾನ್ ಸ್ವಾಗತಿಸಿದರು, ಗುಲಾಬಿ ಸುರೇಂದ್ರ ನಿರೂಪಿಸಿದರು, ರಾಜನ್ ಡಿಕೋಸ್ಟಾ ವಂದಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!